<div class="paragraphs"><p>Justice Nageswara Rao, Justice BR Gavai and Supreme court</p></div>

Justice Nageswara Rao, Justice BR Gavai and Supreme court

 
ಸುದ್ದಿಗಳು

ಪುದುಚೇರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗ, ಎಸ್‌ಟಿ ಮೀಸಲಾತಿ ಸ್ಥಗಿತ: ಸುಪ್ರೀಂ ನೋಟಿಸ್ [ಚುಟುಕು]

Bar & Bench

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಸ್ಥಗಿತಗೊಳಿಸುವ ಸರ್ಕಾರದ ಆದೇಶ ಪ್ರಶ್ನಿಸಿ ಪುದುಚೇರಿ ವಿರೋಧ ಪಕ್ಷದ ನಾಯಕ ಆರ್ ಶಿವ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರಾಡಳಿತ ಪ್ರದೇಶ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ನೀಡಿದೆ. 2 ವಾರಗಳಲ್ಲಿ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದ ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್ ಮತ್ತು ಬಿ ಆರ್ ಗವಾಯಿ ಅವರಿದ್ದ ಪೀಠ 3 ವಾರದೊಳಗೆ ವಿಚಾರಣೆಗೆ ಪಟ್ಟಿ ಮಾಡುವಂತೆ ರಿಜಿಸ್ಟ್ರಿಗೆ ಆದೇಶಿಸಿತು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.