ಕರ್ನಾಟಕ ಹೈಕೋರ್ಟ್‌ನ 6 ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಕಾಯಂ ನ್ಯಾಯಮೂರ್ತಿಗಳನ್ನಾಗಿಸಲು ಕೊಲಿಜಿಯಂ ಶಿಫಾರಸ್ಸು

ಸರ್ವೋಚ್ಚ ನ್ಯಾಯಾಲಯಕ್ಕೆ ಒಂಭತ್ತು ನ್ಯಾಯಮೂರ್ತಿಗಳನ್ನು ನೇಮಿಸುವ ಸಂಬಂಧದ ಶಿಫಾರಸ್ಸು ಹೊರಬಿದ್ದ ಬೆನ್ನಲ್ಲೇ ಕೊಲಿಜಿಯಂ ಹೇಳಿಕೆ ಬಿಡುಗಡೆ ಮಾಡಿದೆ.
Karnataka High Court
Karnataka High Court

ಕರ್ನಾಟಕ ಹೈಕೋರ್ಟ್‌ನ ಆರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಕಾಯಂಗೊಳಿಸುವ ಸಂಬಂಧ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.

ಹೆಚ್ಚುವರಿ ನ್ಯಾಯಮೂರ್ತಿಗಳಾದ ನೀರನಹಳ್ಳಿ ಶ್ರೀನಿವಾಸನ್‌ ಸಂಜಯ್‌ ಗೌಡ, ಜ್ಯೋತಿ ಮೂಲಿಮನಿ, ನಟರಾಜ್‌ ರಂಗಸ್ವಾಮಿ, ಹೇಮಂತ್‌ ಚಂದನ್‌ಗೌಡರ್, ಪ್ರದೀಪ್‌ ಸಿಂಗ್‌ ಯೆರೂರ್‌ ಮತ್ತು ಮಹೇಶನ್‌ ನಾಗಪ್ರಸನ್ನ ಅವರನ್ನು ಕಾಯಂಗೊಳಿಸುವಂತೆ ಶಿಫಾರಸ್ಸು ಮಾಡಲಾಗಿದೆ.

Also Read
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದ ಊಹಾಪೋಹಗಳಿಗೆ ತೆರೆ ಎಳೆದ ಕೊಲಿಜಿಯಂ: ಶಿಫಾರಸು ಪಟ್ಟಿ ಪ್ರಕಟ

ಸರ್ವೋಚ್ಚ ನ್ಯಾಯಾಲಯಕ್ಕೆ ಒಂಭತ್ತು ನ್ಯಾಯಮೂರ್ತಿಗಳನ್ನು ನೇಮಿಸುವ ಸಂಬಂಧದ ಶಿಫಾರಸ್ಸು ಹೊರಬಿದ್ದ ಬೆನ್ನಲ್ಲೇ ಕೊಲಿಜಿಯಂ ಹೇಳಿಕೆ ಬಿಡುಗಡೆ ಮಾಡಿದೆ.

Related Stories

No stories found.
Kannada Bar & Bench
kannada.barandbench.com